ಜಿಂಬಾಬ್ವೆಗೆ ತೆರಳಿದ ಟೀಂ ಇಂಡಿಯಾ ಆಟಗಾರರು..
ಸತತ ಸರಣಿಗಳಲ್ಲಿ ಬ್ಯುಸಿಯಾಗಿರುವ ಭಾರತ ಕ್ರಿಕೆಟ್ ತಂಡ ಮತ್ತೊಂದು ಕದನಕ್ಕೆ ಸಜ್ಜಾಗಿದೆ. ಇದೇ ತಿಂಗಳ 18ರಿಂದ ಜಿಂಬಾಬ್ವೆ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಇದಕ್ಕಾಗಿ ಭಾರತ ತಂಡದ ಆಟಗಾರರು ಶನಿವಾರ ಜಿಂಬಾಬ್ವೆಗೆ ತೆರಳಿದ್ದಾರೆ. ಶಿಖರ್ ಧವನ್, ದೀಪಕ್ ಚಹಾರ್, ಪ್ರಸೀದ್ ಕೃಷ್ಣ, ಮೊಹಮ್ಮದ್ ಸಿರಾಜ್, ರುತುರಾಜ್ ಗಾಯಕ್ವಾಡ್, ಶಾರ್ದೂಲ್ ಠಾಕೂರ್ ಮತ್ತು ಇತರರು ವಿಮಾನದಲ್ಲಿ ಹೊರಟರು.
Continue Reading